Wednesday, October 15, 2025

#kantara #questionpaper #exam #kantara #milkfederation #examquestion #questionononkantara #kantarasuccess

ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು? ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು ಚಿತ್ರದ ‘ವಾರಹ ರೂಪಂ..’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ‘ನಮ್ಮ ಟ್ಯೂನ್ ಕದಿಯಾಗಿದೆ’ ಎಂದು ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​​’ನವರು ಆರೋಪ ಮಾಡಿದ್ದರು. ವರಾಹ ರೂಪಂ..’ ಹಾಡಿನಲ್ಲಿ ಬಳಕೆ ಆದ ಟ್ಯೂನ್ ‘ನವರಸಂ’ ಹಾಡಿನದ್ದು ಎನ್ನುವ ಆರೋಪ ಕೇಳಿ ಬಂತು. ಈ...

ಕಾಂತಾರ ಸಪ್ತಮಿ ಗೌಡ ಹೇಳಿಕೆ “ಶಾಹಭಾಷ್” ಎಂದ ಕನ್ನಡಿಗರು

ಕಾಂತಾರ ಸಪ್ತಮಿ ಗೌಡ ಹೇಳಿಕೆ "ಶಾಹಭಾಷ್" ಎಂದ ಕನ್ನಡಿಗರು ಕಾಂತಾರ' ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ನಟಿಯಾಗಿ ಮಿಂಚ್ತಿರುವ ಸಪ್ತಮಿ ಗೌಡ. ಸಪ್ತಮಿ ಗೌಡ ಈಗ ಬಹಳ ಬೇಡಿಕೆ ಇರುವ ನಟಿ , ಜೊತೆಗೆ ಇದೀಗ ಬಾಲಿವುಡ್ ಕೂಡ ಎಂಟ್ರಿ ಕೊಟ್ಟಿದ್ದಾರೆ ಹೊಂಬಾಳೆ ಸಂಸ್ಥೆಯ `ಕಾಂತಾರ' ಸಿನಿಮಾದಲ್ಲಿ ಸಪ್ತಮಿ ಗೌಡ ಪಾತ್ರಕ್ಕೂ ತೂಕವಿದೆ. ತಮಗೆ ಸಿಕ್ಕ ಪಾತ್ರದಲ್ಲಿ...

ಶಿಕ್ಷಣ ಕ್ಷೇತ್ರದಲ್ಲೂ ಕಾಂತಾರದ ಹವಾ..!

ರಿಷಬ್ ಶೆಟ್ಟಿ ನಿರ್ದೇಶಿಸಿ, ಕಥೆ ಬರೆದು, ನಟಿಸಿದ ಕಾಂತಾರ ಸಿನಿಮಾ ಸಖತ್ ಹಿಟ್ ಆಗಿದೆ. ಕಾಂತಾರದ ಹವಾ ಶಿಕ್ಷಣ ಕ್ಷೇತ್ರಕ್ಕೂ ಕಾಲಿಟ್ಟಿದೆ. ಇದೀಗ ಪರೀಕ್ಷೆಯಲ್ಲಿಯೂ ಕಾಂತಾರ ಬಗ್ಗೆ ಪ್ರಶ್ನೆ ಕೇಳಲಾಗಿದೆ.ಕಾಂತಾರ ಕುರಿತು ಪ್ರಶ್ನೆ ಕೇಳಲಾಗಿತ್ತು. ರೀಸೆಂಟ್ ಆಗಿ ರಿಲೀಸ್ ಆದ ಕಾಂತಾರ ಸಿನಿಮಾ ಯಾವುದರ ಮೇಲೆ ಆಧರಿತವಾಗಿದೆ ಎಂದು ಪ್ರಶ್ನೆ ಕೇಳಲಾಗಿದೆ. ಇದರಲ್ಲಿ ಜಲ್ಲಿಕಟ್ಟು, ಭೂತಕೋಲ, ಯಕ್ಷಗಾನ,...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img