Monday, June 15, 2026

kantara

‌ʼಟಾಲಿವುಡ್‌ʼ ಗೆ ಕಾಲಿಟ್ರಾ ರಿಷಬ್? ಹಳೆ ಕಥೆ ಶೆಟ್ರು ಜೊತೆ

ʼಕಾಂತಾರʼ & ʼಕಾಂತಾರ ಚಾಪ್ಟರ್‌ 1ʼ ಯಶಸ್ಸಿನ ನಂತರ ಪ್ಯಾನ್‌ ಇಂಡಿಯಾ ಸ್ಟಾರ್‌ ಪಟ್ಟ ಗಿಟ್ಟಿಸಿಕೊಂಡಿದ್ದ ರಿಷಬ್‌ ಶೆಟ್ಟಿ. ಈಗ ಟಾಲಿವುಡ್‌ನತ್ತ ಹೆಜ್ಜೆ ಹಾಕುತ್ತಿದ್ದಾರೆ. ರಿಷಬ್‌ ಶೆಟ್ಟಿ ಅವರ ಬಹು ನಿರೀಕ್ಷಿತ ಸಿನಿಮಾ ಯಾವುದೇ ದೊಡ್ಡ ಮಟ್ಟದ ಪ್ರಚಾರ ಕಾರ್ಯಕ್ರಮಗಳಿಲ್ಲದೇ ಬಿಡುಗಡೆಗೆ ಸಜ್ಜಾಗಿದೆ. 2022 ರಲ್ಲಿ ತೆರೆ ಕಂಡ ರಿಷಬ್‌ ಶೆಟ್ಟಿ ಅವರ ಹರಿ ʼಕಥೆ...

Spiritual: ನನ್ನ ಹೆಸರಲ್ಲಿ ಮಾಡುವ ದುಡ್ಡು ಆಸ್ಪತ್ರೆ ಸೇರುವಂತೆ ಮಾಡುತ್ತೇನೆ: ಭಕ್ತರಿಗೆ ಅಭಯ ನೀಡಿದ ದೈವ

Spiritual: ಕಾಂತಾರ ಸಿನಿಮಾ ತೆರೆಗೆ ಬರುವ ಮುನ್ನ ದೈವಗಳ ಬಗ್ಗೆ ಅನೇಕರಿಗೆ ತಿಳಿದಿರಲಿಲ್ಲ. ಆದರೆ ಕಾಂತಾರ ಸಿನಿಮಾ ಬಂದ ಬಳಿಕ, ದೈವದ ಬಗ್ಗೆ, ಭೂತಕೋಲದ ಬಗ್ಗೆ, ದೈವಗಳ ಶಕ್ತಿ ಬಗ್ಗೆ ತಿಳಿದಿದೆ. ಆದರೆ ಅದನ್ನು ಭಕ್ತಿಯಿಂದ ನೋಡುವುದನ್ನು ಬಿಟ್ಟು ಕೆಲವರು ನಾಟಕಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ಕಾಂತಾರ ರಿಲೀಸ್ ಆದಾಗ, ರಿಷಬ್ ಅವರೇ ಸಿನಿಮಾದಲ್ಲಿ...

ಸ್ಯಾಂಡಲ್ ವುಡ್ ನಿಂದ ರಶ್ಮಿಕಾ ಬ್ಯಾನ್ ಬಗ್ಗೆ ಕಿರಿಕ್ ಬೆಡಗಿ ಏನಂದ್ರು ಗೊತ್ತಾ!?

ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮ್ಮ ಹೊಸ ಹಿಂದಿ ಸಿನಿಮಾ 'ಥಾಮಾ' ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕನ್ನಡ ಚಿತ್ರರಂಗ ಹಾಗೂ ‘ಕಾಂತಾರ’ ಕುರಿತು ತಮ್ಮ ಅಭಿಪ್ರಾಯವನ್ನು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ರಶ್ಮಿಕಾ ಇಂದು ಎಷ್ಟೇ ದೊಡ್ಡ ಸ್ಟಾರ್ ಆಗಿ ಗುರುತಿಸಿಕೊಂಡರೂ, ಅವರಿಗೆ ಅವಕಾಶ ಕೊಟ್ಟದ್ದು ಕನ್ನಡದ 'ಕಿರಿಕ್ ಪಾರ್ಟಿ' ಸಿನಿಮಾ. ರಿಷಬ್ ಶೆಟ್ಟಿ...

UKನಲ್ಲಿ ಕಾಂತಾರ 1 ಸಿನೆಮಾ ರಿಲೀಸ್ – ಪ್ರೀಮಿಯರ್ ಶೋ ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಜರ್ !

ರಿಷಬ್‌ ಶೆಟ್ಟಿ ನಿರ್ದೇಶನದ ʻಕಾಂತಾರ: ಚಾಪ್ಟರ್‌ 1ʼ ರಿಲೀಸ್ ಗೆ ಸಜ್ಜಾಗಿದೆ. ದೇಶ ವಿದೇಶಗಳಲ್ಲಿಯೂ ಈ ಸಿನಿಮಾ ಸಾವಿರಾರು ಸ್ಕ್ರೀನ್‌ಗಳ ಮೇಲೆ ಅಬ್ಬರಿಸಲಿದೆ. ರಿಷಬ್‌ ಶೆಟ್ಟಿ ನಿರ್ದೇಶನದ ʻಕಾಂತಾರ ಚಾಪ್ಟರ್‌ 1ʼ ಚಿತ್ರತಂಡ, ಭರ್ಜರಿ ಪ್ರಚಾರ ಕೆಲಸದಲ್ಲಿಯೂ ತೊಡಗಿಸಿಕೊಂಡಿದೆ. ವಿದೇಶಗಳಲ್ಲಿಯೂ ಈ ಸಿನಿಮಾಕ್ಕೆ ಕ್ರೇಜ್‌ ಹೆಚ್ಚಾಗಿದೆ. ಆ ಕ್ರೇಜ್‌ಗೆ ತಕ್ಕಂತೆ, ದೂರದ ಇಂಗ್ಲೆಂಡ್‌ನಲ್ಲಿ ಇದೇ ʻಕಾಂತಾರ;...

Sandalwood News: ರಿಷಭ್ ಮೇಲೇಕೆ ಕೋಪ? ಶಿವಾಜಿ ಬಯೋಪಿಕ್ ನಿಲ್ಲುತ್ತಾ?

Sandalwood News: ಸಿನಿಮಾ ಅಂದಮೇಲೆ ವಾದ-ವಿವಾದಗಳು ಸಹಜ. ಅದರಲ್ಲೂ ನಟ-ನಟಿಯರ ಮೇಲಂತೂ ಆಗಾಗ ಕೆಲ ವಿವಾದಗಳು ಸುತ್ತಿಕೊಳ್ಳೋದು ನಿಜ. ಈಗ ಅಂಥದ್ದೇ ಸಣ್ಣ ವಾದವೊಂದು ಸ್ಯಾಂಡಲ್ ವುಡ್ ಸ್ಟಾರ್ ರಿಷಭ್ ಶೆಟ್ಟಿ ಅವರ ಮೇಲೂ ಇದೆ. ಇದನ್ನು ವಿವಾದ ಅನ್ನಬೇಕೋ, ವಾದ ಅನ್ನಬೇಕೋ ಗೊತ್ತಿಲ್ಲ. ಇಷ್ಟಕ್ಕೂ ಇದೆಲ್ಲಾ ಬೇಕೂ ಇರಲಿಲ್ಲ. ಒಂದೊಮ್ಮೆ ಸೂಕ್ಷ್ಮವಾಗಿ ಗಮನಿಸಿದರೆ,...

ಚಿತ್ರರಂಗದಿಂದ ಹೋಮ, ನಾಗರಾಧನೆ; ಕನ್ನಡ ಚಿತ್ರರಂಗಕ್ಕೆ 7 ರಾಷ್ಟ್ರ ಪ್ರಶಸ್ತಿ- ನೆಟ್ಟಿಗರು ಹೇಳಿದ್ದೇನು?

ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್​ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...

ಕಾಂತಾರ ಚಾಪ್ಟರ್ 1 ಟೀಸರ್ ರಿಲೀಸ್: ಅರ್ಧ ಗಂಟೆಯಲ್ಲಿ 4 ಲಕ್ಷ ವೀವ್ಸ್

Movie News: ಕಳೆದ ವರ್ಷ ನವರಾತ್ರಿಯಲ್ಲಿ ರಿಲೀಸ್ ಆಗಿ, ತನ್ನಿಂದ ತಾನೇ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬೆಳೆದ ಕನ್ನಡದ ಕಾಂತಾರ ಸಖತ್ ಸೌಂಡ್ ಮಾಡಿತ್ತು. ಇಂದು ಕಾಂತಾರ ಚಾಪ್ಟರ್ 1ರ ಫಸ್ಟ್‌ ಲುಕ್ ಮತ್ತು ಟೀಸರ್ ರಿಲೀಸ್ ಆಗಿದ್ದು, ಟೀಸರ್ ಅಪ್ಲೋಡ್ ಆದ 20 ನಿಮಿಷದಲ್ಲಿ 3 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಗುಹೆಯೊಳಗೆ...

ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್

Film News: ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್ ಬಗ್ಗೆ ಇದೀಗ ಗಲ್ಲಾಪೆಟ್ಟಿಗೆ ತುಂಬೆಲ್ಲಾ ಸುದ್ದಿ ಹಬ್ಬುತ್ತಿವೆ. ಭಾರತದ ಗಡಿದಾಟಿ ಇದೀಗ ವಿಶ್ವದಲ್ಲೇ ಸದ್ದು ಮಾಡೋಕೆ ಶುರು ಮಾಡಿದ್ದಾಳೆ. ಜೊತೆಗೆ ಪ್ರಶಸ್ತಿಗಳ ಸುರಿಮಳೆಯನ್ನೇ ತಂದೊಡ್ಡುತ್ತಿದ್ದಾಳೆ . ಅರೆ ಏನಿದು ಶಿವಮ್ಮಣ ಟೂರ್ ಬಗ್ಗೆ ಹೀಗೇಕೆ ಚಿಂತೆ ಅನ್ಕೊಳ್ಳುತ್ತಿದ್ದೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್……. ವಿಶ್ವದಲ್ಲೇ ಸದ್ದು...

ಕನ್ನಡದ ಭರವಸೆಯ ನಟ( ದಾದಾ ಸಾಹೇಬ್ ಪಾಲ್ಕೆ) ಪ್ರಶಸ್ತಿ ಸ್ವೀಕರಿಸಿದ ಶೆಟ್ರು

sandalwood story ದಾದಾ ಸಾಹೆಬ್ ಪಾಲ್ಕೆ ಪ್ರಶಸ್ತಿ ಪಡೆದರು ಕನ್ನಡ ಚಿತ್ರರಂಗದ ಸಕ್ಸಸ್ ಫುಲ್ ನಟ , ಮತ್ತು ನಿರ್ದೇಶಕ ಈಗ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭದಲ್ಲಿ ಭರವಸೆಯ ನಟ ಎಂಬ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿಯವರು ಪ್ರಶಸ್ತಿ ಸ್ವೀಕರಿಸಿ ಫೋಟೋಗೆ ಫೋಸ್ ಕೊಟ್ಟರು. ಪ್ರಶಸ್ತಿ ಹಿಡಿದುಕೊಂಡಿರುವ ಬಾವಚಿತ್ರವನ್ನು ನಟ ರಿಷದಸಭ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ...

ಅಷ್ಟು ಸುಲಭವಲ್ಲ ಆಸ್ಕರ್

cinema news ಸಿನಿಮಾ ರಂಗದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಸಾಧಕರಿಗೆ ಹಲವಾರು ಸಂಸ್ಥೆಗಳಿAದ ಸಿನಿಮಾ ಜಗತ್ತಿನ ವಿವಿಧ ಕ್ಷೇತ್ರದಲ್ಲಿ ಅತ್ಯುನ್ನತ ಕೆಲಸ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.ಇಷ್ಟೇ ಸಾಧನೆ ಮಾಡಿದರೂ ಸಹ ಒಂದು ಸಂಸ್ಥೇಯಿAದ ಮಾತ್ರ ಈ ಪ್ರಶಸ್ಥಿ ಪಡೆಯಲು ಅಷ್ಟು ಸುಲಭದ ಮಾತಲ್ಲ.ಅದು ಯಾವ ಪ್ರಶಸ್ತಿ ಎಂದರೆ ವಿಶ್ವದ ಅತ್ಯುನ್ನತ ಪ್ರಶಸ್ತಿಆಸ್ಕರ್ ಪ್ರಶಸ್ತಿ ಈ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img