Thursday, June 18, 2026

Kantaraju

ಜೆಡಿಎಸ್ ಎಮ್ ಎಲ್ ಸಿ ಕಾಂತರಾಜು ಕಾಂಗ್ರೆಸ್ಗೆ..?

www.karnatakatv.net :ತುಮಕೂರು: ಜೆಡಿಎಸ್ ಎಮ್ ಎಲ್ ಸಿ ಬೆಮೆಲ್ ಕಾಂತರಾಜು ಕಾಂಗ್ರೆಸ್  ಪಕ್ಷಕ್ಕೆ ಸೇರುವ ಸಾಧ್ಯತೆ ನಿಚ್ಚಳವಾಗಿದೆ. ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣರ ಮನೆಗೆ ಎಮ್ ಎಲ್ ಸಿ ಕಾಂತರಾಜು ಭೇಟಿ ಮಾಡಿ ಆತಿಥ್ಯ ಸ್ವೀಕರಿಸಿದ್ದಾರೆ. ಈ ಸುದ್ದಿ ತುಮಕೂರು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಮೈಸೂರಿನಲ್ಲಿ ಜೆಡಿಎಸ್ ನ ಪ್ರಬಲ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img