Monday, August 3, 2026

Kantaraju

ಜೆಡಿಎಸ್ ಎಮ್ ಎಲ್ ಸಿ ಕಾಂತರಾಜು ಕಾಂಗ್ರೆಸ್ಗೆ..?

www.karnatakatv.net :ತುಮಕೂರು: ಜೆಡಿಎಸ್ ಎಮ್ ಎಲ್ ಸಿ ಬೆಮೆಲ್ ಕಾಂತರಾಜು ಕಾಂಗ್ರೆಸ್  ಪಕ್ಷಕ್ಕೆ ಸೇರುವ ಸಾಧ್ಯತೆ ನಿಚ್ಚಳವಾಗಿದೆ. ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣರ ಮನೆಗೆ ಎಮ್ ಎಲ್ ಸಿ ಕಾಂತರಾಜು ಭೇಟಿ ಮಾಡಿ ಆತಿಥ್ಯ ಸ್ವೀಕರಿಸಿದ್ದಾರೆ. ಈ ಸುದ್ದಿ ತುಮಕೂರು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಮೈಸೂರಿನಲ್ಲಿ ಜೆಡಿಎಸ್ ನ ಪ್ರಬಲ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img