Thursday, February 12, 2026

#kantararishab

ಕಾಂತಾರಕ್ಕೆ ದೈವದ ಅಭಯದ ನುಡಿ : ವಿವಾದಕ್ಕೆ ಆಡಳಿತ ಮಂಡಳಿ ಸ್ಪಷ್ಟನೆ

ಕಾಂತಾರ ಚಾಪ್ಟರ್‌–1 ಸಿನಿಮಾ ಬಿಡುಗಡೆಯಾದ ಬಳಿಕ ಕರಾವಳಿಯಲ್ಲಿ ಕಾಂತಾರ ಚಿತ್ರ ಮತ್ತು ದೈವರಾಧನೆ ಕುರಿತ ಚರ್ಚೆ ಜೋರಾಗಿದೆ. ಚಿತ್ರವನ್ನು ನೋಡಿ ಹಲವರು ದೈವದ ವೇಷ ಧರಿಸಿ, ದೈವದ ನಡವಳಿಕೆಯನ್ನು ಅನುಕರಿಸಲು ಮುಂದಾದರು. ಥಿಯೇಟರ್‌ಗಳ ಮುಂದೆ ದೈವ ಬಂದಂತೆ ನಡೆದುಕೊಳ್ಳುವ ಈ ಕೃತ್ಯಗಳಿಂದ ದೈವರಾಧಕರಲ್ಲಿ ಆಕ್ರೋಶ ಉಂಟಾಯಿತು. ದೈವದ ಅನುಕರಣೆ ಅಪಚಾರವಾಗುತ್ತಿದೆ ಎಂಬ ಆರೋಪಗಳು ಮುಂದಿಡಲ್ಪಟ್ಟವು. ಈ...

ಕಾಂತಾರ ಸಿನಿಮಾ ಸಿಂಗಾರ ಸಿರಿಯೇ ವಿಶೇಷ

ಕಾಂತಾರ ಸಿನಿಮಾ ಅಂದ್ರೆ, ಕಥೆಯಷ್ಟೆ ಹಾಡು ಕೂಡ ವಿಶೇಷ. ಸಿಂಗಾರ ಸಿರಿಯೇ ಮೇಕಿಂಗ್ ವೀಡಿಯೋವನ್ನ ಲಿರಿಕ್ ರೈಟರ್ ಪ್ರಮೋದ್ ಮರವಂತೆ ಹಂಚಿಕೊಂಡಿದ್ದಾರೆ. ಕಾಂತಾರ ಸಿನಿಮಾ ಅಂದ್ರೆ, ಕಥೆಯಷ್ಟೆ ಹಾಡು ಕೂಡ ವಿಶೇಷವಾಗಿಯೇ ಮೂಡಿ ಬಂದಿದೆ. ಇದನ್ನ ಅನೇಕರು ಮೆಚ್ಚಿಕೊಂಡಿದ್ದಾರೆ. ಕಾಂತಾರ ಶೂಟಿಂಗ್ ಸೆಟ್​ಗೆ ಹೋಗಿ ಹಾಡು ಬರೆದ ಪ್ರಮೋದ್. ಹೌದು, ಇದಂತೂ ನಿಜ ನೋಡಿ, ಒಂದು ಹಾಡಿನ ಭಾವವನ್ನ ತಿಳಿಯಲು...

ಕಾಂತಾರಕ್ಕೆ ಹೃತಿಕ್‌ ರೋಷನ್‌ ಬಹುಪರಾಕ್

ಕಾಂತಾರಕ್ಕೆ ಹೃತಿಕ್‌ ರೋಷನ್‌ ಬಹುಪರಾಕ್ ಬಾಲಿವುಡ್‌ ನಟ ಹೃತಿಕ್‌ ರೋಷನ್‌ ಕಾಂತಾರ ಸಿನಿಮಾ ಕೊಂಡಾಡಿದ್ದು, ʻಕ್ಲೈಮ್ಯಾಕ್ಸ್‌ ಮೈನವಿರೇಳಿಸುವಂತಿತ್ತುʼ ಎಂದು ತಮ್ಮ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಕಾಂತಾರ ನೋಡುತ್ತ ಎಷ್ಟೊಂದು ಕಲಿತೆ. ರಿಷಬ್ ಶೆಟ್ಟಿ ಅವರ ನಿಖರತೆ ಈ ಸಿನಿಮಾವನ್ನು ಅದ್ಭುತವಾಗಿಸಿದೆ. ನಿರ್ದೇಶನ, ನಟನೆ ಮತ್ತು ಕಥೆಗಳೆಲ್ಲ ಉನ್ನತ ಮಟ್ಟದ್ದು. ಕ್ಲೈಮ್ಯಾಕ್ಸ್‌ನಲ್ಲಿ ರಿಷಬ್ ಶೆಟ್ಟಿಯ ಪಾತ್ರ ಮೈನವಿರೇಳಿಸುವಂತಿತ್ತು. ಇಡೀ ತಂಡಕ್ಕೆ ಅಭಿನಂದನೆಗಳು'...
- Advertisement -spot_img

Latest News

ಭಾರತ್ ಬಂದ್ ಎಫೆಕ್ಟ್: ಕಾರ್ಮಿಕರ ಭಾರಿ ಪ್ರತಿಭಟನೆ!

ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ ಹಿನ್ನೆಲೆ, ತುಮಕೂರು ನಗರದಲ್ಲಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ಜರುಗಿತು. ಟೌನ್ ಹಾಲ್ ಸರ್ಕಲ್‌ನಲ್ಲಿ ಆರಂಭವಾದ...
- Advertisement -spot_img