Monday, March 9, 2026

kanteerava stadium

ಅಥ್ಲಿಟ್ ಬಿಂದು ರಾಣಿ ಮೇಲೆ ಕೋಚ್ ಪತ್ನಿಯಿಂದ ಹಲ್ಲೆ

ಕ್ರೀಡಾ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಲವಾರು ರೀತಿಯಾ  ವಿಡಿಯೋಗಳು ಚಿಕ್ಕ ಚಿಕ್ಕ ತುಣುಕುಗಳಿಂದ ದೊಡ್ಡ  ಮಟ್ಟದ ವೈರಲ್ ಪಡೆದು ಬೆಳಗಾಗುವುದರೊಳಗೆ ಸ್ಟಾರ್ ಆದವರು ಇದ್ದಾರೆ . ಅದೇ ರೀತಿ ಕೆಲವು ವಿಡಿಯೋಗಳು ಅಮಾಯಕರ ಜೀವನವನ್ನೇ ಹಾಳು ಮಾಡುವಷ್ಟು ದುಸ್ತಿತಿಗೆ ತಂದು ಬಿಡುತ್ತವೆ . ಅದೇ ರೀತಿಯ ವೀಡಿಯೋವೊಂದು ಈಗ ಒಬ್ಬ ಅತ್ಲಿಟ್ ಮತ್ತು...

ಅಪ್ಪು ಅಂತಿಮ ದರ್ಶನ ಪಡೆದ ಗೆಹ್ಲೋಟ್..!

www.karnatakatv.net: ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ಇನ್ನು ನೆನಪು ಮಾತ್ರ, ಅಪ್ಪು ಅವರ ಅಂತಿಮ ದರ್ಶನಕ್ಕೆ ನಾಡಿನಾದ್ಯಂತ ಮೂಲೆ ಮೂಲೆಯಿಂದ ಜನರು ಬರುತ್ತಿದ್ದಾರೆ. ಹಾಗೇ ಇಂದು ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲರಾದ ಗೆಹ್ಲೋಟ್, ಸಚಿವ ಅರಗ ಜ್ಞಾನೇಂದ್ರ ಅಂತಿಮ ನಮನವನ್ನು ಸಲ್ಲಿಸಿದ್ರು. ಹಾಗೇ ಪುನೀತ್ ಕುಟುಂಬಕ್ಕೆ ರಾಜ್ಯಪಾಲರು ಸಾಂತ್ವಾನವನ್ನು ಹೇಳಿದ್ದರು. ನಂತರ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img