Thursday, June 19, 2025

kanteerava stadium

ಅಥ್ಲಿಟ್ ಬಿಂದು ರಾಣಿ ಮೇಲೆ ಕೋಚ್ ಪತ್ನಿಯಿಂದ ಹಲ್ಲೆ

ಕ್ರೀಡಾ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಲವಾರು ರೀತಿಯಾ  ವಿಡಿಯೋಗಳು ಚಿಕ್ಕ ಚಿಕ್ಕ ತುಣುಕುಗಳಿಂದ ದೊಡ್ಡ  ಮಟ್ಟದ ವೈರಲ್ ಪಡೆದು ಬೆಳಗಾಗುವುದರೊಳಗೆ ಸ್ಟಾರ್ ಆದವರು ಇದ್ದಾರೆ . ಅದೇ ರೀತಿ ಕೆಲವು ವಿಡಿಯೋಗಳು ಅಮಾಯಕರ ಜೀವನವನ್ನೇ ಹಾಳು ಮಾಡುವಷ್ಟು ದುಸ್ತಿತಿಗೆ ತಂದು ಬಿಡುತ್ತವೆ . ಅದೇ ರೀತಿಯ ವೀಡಿಯೋವೊಂದು ಈಗ ಒಬ್ಬ ಅತ್ಲಿಟ್ ಮತ್ತು...

ಅಪ್ಪು ಅಂತಿಮ ದರ್ಶನ ಪಡೆದ ಗೆಹ್ಲೋಟ್..!

www.karnatakatv.net: ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ಇನ್ನು ನೆನಪು ಮಾತ್ರ, ಅಪ್ಪು ಅವರ ಅಂತಿಮ ದರ್ಶನಕ್ಕೆ ನಾಡಿನಾದ್ಯಂತ ಮೂಲೆ ಮೂಲೆಯಿಂದ ಜನರು ಬರುತ್ತಿದ್ದಾರೆ. ಹಾಗೇ ಇಂದು ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲರಾದ ಗೆಹ್ಲೋಟ್, ಸಚಿವ ಅರಗ ಜ್ಞಾನೇಂದ್ರ ಅಂತಿಮ ನಮನವನ್ನು ಸಲ್ಲಿಸಿದ್ರು. ಹಾಗೇ ಪುನೀತ್ ಕುಟುಂಬಕ್ಕೆ ರಾಜ್ಯಪಾಲರು ಸಾಂತ್ವಾನವನ್ನು ಹೇಳಿದ್ದರು. ನಂತರ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img