Thursday, May 16, 2024

Kanteerava Studio

ಪವರ್ ಸ್ಟಾರ್ ಗೆ ಕಿಚ್ಚನ ನುಡಿನಮನ

ಬೆಂಗಳೂರು- ತಮ್ಮ ನೆಚ್ಚಿನ ಗೆಳೆಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅಗಲಿದ ತಾರೆಗೆ ನುಡಿನಮನ ಸಲ್ಲಿಸಿದ್ದಾರೆ. ಈಗ ಎಲ್ಲಾ ಮುಗಿದು ಹೋಗಿದೆ. ಪುನೀತ್ ಅಗಲಿಕೆ ಕೇವಲ ನಷ್ಟವಲ್ಲ, ಬದಲಾಗಿ ಇದು ಇಡೀ ಚಿತ್ರರಂಗಕ್ಕೆ ಎದುರಾಗಿರೋ ಅಘಾತ ,. ಈ ದುಃಖದಿಂದ ಹೊರಬಂದು ಎಲ್ಲಾ ಮೊದಲಿನಂತಾಗಲು ನಮಗೆ ಕೆಲದಿನಗಳು ಬೇಕು. ಒಂದು...

ತಂದೆ-ತಾಯಿಯ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....
- Advertisement -spot_img

Latest News

ಪ್ರವಾಸಿಯ ಕಳೆದುಹೋಗಿದ್ದ ವಾಚ್ ಹಿಂದಿರುಗಿಸಿದ ಭಾರತೀಯ ಹುಡುಗ: ದುಬೈ ಪೊಲೀಸರಿಂದ ಸನ್ಮಾನ

Dubai News: ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗನೋರ್ವ ಕಳೆದುಕೊಂಡಿದ್ದ ವಾಚನ್ನು, ಭಾರತದ ಬಾಲಕ ಹಿಂದಿರುಗಿಸಿದ್ದಾನೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಆ...
- Advertisement -spot_img