Sunday, February 15, 2026

kapila

ಕಾವೇರಿ–ಕಪಿಲಾ ಕಲುಷಿತ ನದಿಗಳು ವಿಷದ ಹೊಳೆ!

ಮೈಸೂರು ಮತ್ತು ಬೆಂಗಳೂರಿನ ಜೀವನಾಡಿಯಾದ ಕಾವೇರಿ ಹಾಗೂ ಕಪಿಲಾ ನದಿಗಳು ಕೈಗಾರಿಕಾ ತ್ಯಾಜ್ಯ ಮತ್ತು ಸಂಸ್ಕರಿಸದ ಚರಂಡಿ ನೀರಿನಿಂದ ಭಾರೀ ಮಟ್ಟದಲ್ಲಿ ಕಲುಷಿತಗೊಳ್ಳುತ್ತಿವೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕೆಎಸ್‌ಪಿಸಿಬಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img