Saturday, July 27, 2024

kar

Canada:ಬಹುಕಾಲದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿರುವ ಕೆನಡಾ ಪ್ರಧಾನಿ

ಅಂತರಾಷ್ಟ್ರೀಯ ಸುದ್ದಿ: ಹೌದು ಸ್ನೇಹಿತರೆ ಕೆನಾಡಾದ ಪ್ರಧಾನಿಯಾಗಿರುವ ಜಸ್ಟಿನ್ ಟ್ರುಡೋ ಅವರು ಮತ್ತು ತಮ್ಮ ಪತ್ನಿ ಸೋಫಿ ಗ್ರಗೋರಿಯಾ ಇಬ್ಬರ ನಡುವೆ ಬಿರುಕು ಉಂಟಾಗಿದ್ದು ತಮ್ಮ  ಹದಿನೆಂಟು ವರ್ಷದ ದಾಂಪತ್ಯ ಜೀವನವನ್ನು ವಿಚ್ಚೇದನದೊಂದಿಗೆ ಅಂತ್ಯ ಹಾಡಲಿದ್ದಾರೆ. 2005 ರಲ್ಲಿ ದಾಂಪತ್ಯ  ಜಿವನಕ್ಕೆ ಕಾಲಿಟ್ಟಿರುವ ದಂಪತಿಗಳಿಗೆ 15, 14,  ಮತ್ತು9 ವರ್ಷ ವಯಸ್ಸಿನ ಮೂವರು ಮಕ್ಕಳಿದ್ದಾರೆ.ಇಬ್ಬರ ಮದ್ಯೆ...

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...

ಬಸ್ ನಲ್ಲಿ ಪ್ರಯಾಣಿಸುತಿದ್ದ ಮದ್ಯವ್ಯಸನಿ, ಸೀಟಿನ ಮೇಲೆ ಮೂತ್ರ ವಿಸರ್ಜನೆ

district tory ಬಸ್ ನಲ್ಲಿ ಪ್ರಯಾಣಿಸುತಿದ್ದ ಮಧ್ಯವ್ಯಸನಿ ಕೂರುವ ಸೀಟಿನ ಮೇಲೆ ಮುತ್ರ ವಿಸರ್ಜನೆ ವಿಜಯಪುರ - ಮಂಗಳೂರು ನಾನ್ ಎಸಿ ಬಸ್ಸಿನಲ್ಲಿ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ ದೂರಿನ ಕುರಿತು. ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದಿಲ್ಲ ಸ್ಪಷ್ಟಪಡಿಸಲಾಗುತ್ತಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಬಸ್ ನಲ್ಲಿಪ್ರಯಾಣಿಸುತ್ತಿದ್ದವರ ಮೇಲೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು ಸತ್ಯಕ್ಕೇ ದೂರವಾಗಿರುತ್ತದೆ....

ಮೊದಲ ಸ್ಥಾನದಲ್ಲಿ ಮಹಾರಾಷ್ಟ

national story ದೇಶದಲ್ಲಿ ಅತಿ ಹೆಚ್ಚು ವೇಶ್ಯವಾಟಿಕೆ ಹೊಂದಿದೆ ರಾಜ್ಯ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಐಶಾರಾಮಿ ಜೀವನವನ್ನು ನಡೆಸಬೇಕು ಒಳ್ಳೊಳ್ಳೆ ಬಟ್ಟೆಗಳನ್ನು ಹಾಕಿಕೊಳ್ಳಬೇಕು, ಸಿರಿವಂತರ ತರ ಜೀವನ ಸಾಗಿಸಬೇಕು ಎಂದು ಪ್ರತಿಯೊಬ್ರು ಕನಸು ಕಾಣುತ್ತಾರೆ ಆದರೆ ಅದಕ್ಕೆಲ್ಲ ಕನಸು ಕಂಡರೆ ಸಾಲದು ಅದಕ್ಕೆ ತಕ್ಕ ಹಣ ಹೊಂದಿರಬೇಕು.ಆದರೆ ಸಾಮನ್ಯ ಜೀವನ ನಡೆಸುವ ಪ್ರತಿಯೊಬ್ಬರಿಗೂ ಅಷ್ಟೊಂದು ದುಡ್ಡು ಇರಲು...

ಸ್ವಜನಪಕ್ಷಪಾತ

political news ಜನರ ಮನೆ ಮನೆಗೆ ತಲುಪಿ ಅವರ ನೋವು ನಲಿವಿನಲ್ಲಿ ಭಾಗಿಯಾಗಿ ಅವರ ಕಷ್ಟಗಳನ್ನು ಆಲಿಸುತ್ತಾ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಹೊರಡಿಸುವ ಮೂಲಕ ಇಂತಹ ಜೋಜನೆಗಳೀಂದ ನಿಮಗೆ ಅನುಕೂಲವಾಗಲಿದೆ ಅದಕ್ಕಾಗಿ ನಾವು ಈ ರೀತಿಯ ಜೋಜನೆಗಳನ್ನು ಪ್ರನಾಳಿಕೆಯಲ್ಲಿ ಹೊರಡಿಸಿದ್ದೇವೆ ಎಂದು ಪ್ರಚಾರ ಮಾಡುತಿದ್ದಾರೆ.ಜೆಡಿಎಸ್ ಪಕ್ಷವು ಸಹ ಪಂಚರತ್ನ ಯಾತ್ರೆಯ ಮೂಲಕ ಉಚಿತ ವಿದ್ಯಾಭ್ಯಾಸ....

ಮನೆಯಲ್ಲಿ ಪೂಜೆ ಮಾಡುವಾಗ ಅನುಸರಿಸಬೇಕಾದ ನಿಯಮಗಳು ನಿಮಗಾಗಿ..!

Daily puja: ಜೀವನದಲ್ಲಿ ಬಯಸಿದ ಆಸೆಗಳನ್ನು ಪೂರೈಸಲು, ದೇವರಿಗೆ ಸಂಬಂಧಿಸಿದ ಪೂಜಾ ನಿಯಮಗಳ ಬಗ್ಗೆ ತಿಳಿದಿರಬೇಕು ಹಾಗೂ ಅನುಸರಿಸಬೇಕು. ಹೀಗೆ ಮಾಡುವುದರಿಂದ ದೇವರ ಆಶೀರ್ವಾದ ಸಿಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ದೇವತಾರಾಧನೆಗೆ ಪ್ರಮುಖ ಸ್ಥಾನವಿದೆ. ಮನೆಯಲ್ಲಿ ಪೂಜಾ ಕೊಠಡಿಯನ್ನು ಏರ್ಪಾಟು ಮಾಡಿಕೊಂಡು ತಮ್ಮಇಷ್ಟದೈವವನ್ನು ಪೂಜಿಸುತ್ತಾರೆ. ಇನ್ನು ಕೆಲವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುತ್ತಾರೆ. ಆದರೆ, ಎಷ್ಟೋ ಮಂದಿ ದೇವರನ್ನು...

ಸೂರ್ಯ ದೇವರಿಗೆ ಅರ್ಘ್ಯವನ್ನು ಏಕೆ ಅರ್ಪಿಸುತ್ತಾರೆ..?ಇದರಿಂದಾಗುವ ಲಾಭವೇನು ಗೊತ್ತಾ..?

Devotional: ಹಿಂದೂ ಧಾರ್ಮಿಕ ನಂಬಿಕೆಗಳು ಮತ್ತು ಜ್ಯೋತಿಷ್ಯದ ಪ್ರಕಾರ, ಸೂರ್ಯನನ್ನು ನವಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಇಡೀ ವಿಶ್ವಕ್ಕೆ ಬೆಳಕನ್ನು ನೀಡುವ ಏಕೈಕ ದೇವರು ಭಾಸ್ಕರ. ಸಾವಿರ ಕಿರಣಗಳ ಬೆಳಕನ್ನು ದಯಪಾಲಿಸುವ ಭಗವಂತ ಸೂರ್ಯನಿಗೆ ಅರ್ಪಿತ. ಈ ಮಂಗಳಕರ ದಿನದಂದು ಸೂರ್ಯನನ್ನು ಪೂಜಿಸುವುದರಿಂದ ಪುಣ್ಯ ಬರುತ್ತದೆ ಎಂದು ಹಲವರು ನಂಬುತ್ತಾರೆ. ಸೂರ್ಯ ದೇವರನ್ನು ಹಿರಣ್ಯಗರ್ಭ ಎಂದೂ...

ಹೆನ್ನಾ ಕೂದಲಿಗೆ ಒಳ್ಳೆಯದೇ..?

Beauty tips: ಹೆನ್ನಾವನ್ನು ಸಾಂಪ್ರದಾಯಿಕ ಸಮಾರಂಭಗಳು, ಮದುವೆಗಳು ಮತ್ತು ಶುಭ ಸಮಾರಂಭಗಳಲ್ಲಿ ಬಳಸಲಾಗುತ್ತದೆ. ನಮ್ಮ ಸಂಪ್ರದಾಯದಲ್ಲಿ, ಮದುವೆಯ ಸಮಯದಲ್ಲಿ ಖಂಡಿತವಾಗಿಯೂ ಕೈಗಳಿಗೆ ಹಾಕಿಕೊಳ್ಳುತ್ತಾರೆ ,ಬಿಳಿ ಕೂದಲನ್ನು ಕಪ್ಪಾಗಿಸಲು ಇದನ್ನು ಬಳಸಲಾಗುತ್ತದೆ. ಇದನ್ನು ಬಳಸುವುದರಿಂದ ಕೂದಲು ಕೂಡ ಕಂಡೀಷನ್ ಆಗುತ್ತದೆ. ನಿಮಗೆ ಹೊಳೆಯುವ ಕೂದಲು ಬೇಕಿದ್ದರೆ ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಬಣ್ಣಗಳ ಬದಲಿಗೆ ಇದನ್ನು ಬಳಸಬಹುದು. ಈಗ...

ಮನೆಯ ಗೋಡೆಯ ಗಡಿಯಾರ ನಿಮ್ಮ ಯಶಸ್ಸನ್ನು ನಿರ್ಧರಿಸುತ್ತದೆ…ಇದಕ್ಕೆ ಸಂಬಂಧಿಸಿದ ವಾಸ್ತು ನಿಯಮಗಳನ್ನು ತಿಳಿದುಕೊಳ್ಳಿ..!

Vastu: ವಾಸ್ತು ಶಾಸ್ತ್ರದ ಪ್ರಕಾರ ಮನೆಯೊಳಗೆ ಗೋಡೆಯ ಗಡಿಯಾರವನ್ನು ತಪ್ಪು ದಿಕ್ಕಿನಲ್ಲಿ ಇಟ್ಟರೆ, ಅದು ನಿಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ, ಅದು ಕೆಲವು ರೀತಿಯ ತೊಂದರೆಯನ್ನು ಉಂಟುಮಾಡುತ್ತದೆ. ಈ ಹಿನ್ನೆಲೆಯಲ್ಲಿ ವಾಸ್ತು ಪರಿಹಾರಗಳ ಬಗ್ಗೆ ತಿಳಿಯೋಣ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಸಮಯವು ಅತ್ಯಂತ ಅಮೂಲ್ಯವಾದ ವಸ್ತುವಾಗಿದೆ. ಕಳೆದ ಕಾಲ.. ಬಾಯಿಂದ ಜಾರಿದ ಮಾತು ಜೀವನದಲ್ಲಿ ಮತ್ತೆ...

ಒಂದ್ ಸಲ ಈ ಪುಲಾವ್ ಟೇಸ್ಟ್ ಮಾಡಿ..! ಯಾವಾಗ್ಲೂ ಇಲ್ಲಿಗೇ ಹೋಗ್ತೀರಾ..!

ಈ ಹೋಟೆಲ್‌ಗೆ ಯಾವ್ದೇ ನೇಮ್ ಬೋರ್ಡೇ ಇಲ್ಲ, ಆದ್ರೂ ಜನ ಪ್ರೀತಿಯಿಂದ "ಮುದ್ದಣ್ಣ ಹೋಟೆಲ್" ಅಂತ ಕರೀತಾರೆ. ಸುಮಾರು ಕಡೆ ದುಡ್ಡು ಜಾಸ್ತಿ ತಗೊಂಡು ಕಡಿಮೆ ಊಟ ಕೊಡೋ ಹೋಟೆಲ್‌ಗಳಿವೆ, ಜೊತೇಲಿ ಟೇಸ್ಟೂ ಕೂಡ ಅಷ್ಟಕ್ಕಷ್ಟೇನೇ ಇರುತ್ತೆ. ಈ ಮಧ್ಯೆ ನಿಮಗೆ ಅತೀ ಕಡಿಮೆ ಬೆಲೆಗೆ ಮನೆಯಲ್ಲೇ ತಯಾರಿಸಿ, ಮನೆಯೂಟದ ರುಚಿಯೇ ಕೊಡೋ ಹೋಟೆಲ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img