ಬೆಂಗಳೂರಿನ (Bangalore) ಐತಿಹಾಸಿಕ ಕರಗ (KARAGA) ಉತ್ಸವಕ್ಕೆ ಬಿಬಿಎಂಪಿ ಅನುಮತಿ ಕೊಟ್ಟಿದೆ. ಕೊರೋನಾ (corona) ಕಾರಣದಿಂದ ಎರಡು ವರ್ಷಗಳಿಂದ ಬೆಂಗಳೂರು ಕರಗ ಉತ್ಸವಕ್ಕೆ ಬ್ರೇಕ್ ಬಿದ್ದಿತ್ತು, ಕೇವಲ ಧಾರ್ಮಿಕ ಆಚರಣೆಗಳಿಗೆ ಮಾತ್ರ ಅನುಮತಿಯನ್ನು ನೀಡಲಾಗಿತ್ತು. ಆದರೆ ಈಗ ಕೊರೋನಾ ಕಡಿಮೆಯಾಗುತ್ತಾ ಬರುತ್ತಿರುವುದರಿಂದ ಬೆಂಗಳೂರು ಕರಗ ಉತ್ಸವಕ್ಕೆ ಕೆಲವು ಷರತ್ತುಗಳನ್ನು ವಿಧಿಸಿ (BBMP) ಅನುಮತಿಯನ್ನು ನೀಡಲಾಗಿದೆ....
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...