Tuesday, June 3, 2025

karanata secondray higher education board

ಎಸ್. ಎಸ್ ಎಲ್.ಸಿ ಅಂತಿಮ ವೇಳಾಪಟ್ಟಿ ಪ್ರಕಟ

state news : ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img