Friday, March 20, 2026

karanatak rakshana vedhike

Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!

ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img