Tuesday, May 19, 2026

karanatak rakshana vedhike

Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!

ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img