Saturday, August 8, 2026

karanatak rakshana vedhike

Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!

ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img