Political news :
ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ.23, 24 & 25ರಂದು 3 ದಿನ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದ್ದು 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್...
ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ (B.S.Yadiyurappa) ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ (Shikaripur) ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ (yeta irrigation project) ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ....
ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅಕ್ಬೋಬರ್ 7 ರಂದು ಚಾಲನೆ ದೊಯಲಿದ್ದು ಈ ಮಧ್ಯೆ ರಾಜ್ಯ ಸರ್ಕಾರ ದಸರಾ ಮಹೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು ಅಂತ ಆದೇಶಿಸಿರೋ ರಾಜ್ಯ ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಹೊಸ ಮಾರ್ಗಸೂಚಿಗಳನ್ನು ಖಡ್ಡಾಯಗೊಳಿಸಿದೆ.
ಇನ್ನೂ ಸರ್ಕಾರದ ನೂತನ ಮಾರ್ಗಸೂಚಿಗಳ ಪ್ರಮುಖ ಅಂಶಗಳನ್ನು...
ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...