ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....