Monday, September 7, 2026

karanataka rain

ರಾಜ್ಯದಲ್ಲಿ ಭೀಕರ ಮಳೆ – ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಜೋರು!

ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img