Friday, July 24, 2026

karanataka rain

ರಾಜ್ಯದಲ್ಲಿ ಭೀಕರ ಮಳೆ – ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಜೋರು!

ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...
- Advertisement -spot_img

Latest News

Koppala: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Koppala News: ಕೊಪ್ಪಳದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ...
- Advertisement -spot_img