Saturday, July 27, 2024

karanataka tv

ಸಾಹಿತ್ಯ ಸಮ್ಮೇಳನ ಸಡಗರದ ಜೊತೆಗೆ ಪಾರದರ್ಶಕವಾಗಿರಲಿ: ಎನ್.ಚಲುವರಾಯಸ್ವಾಮಿ

Political News: ಬೆಂಗಳೂರು: ಮುಂಬರುವ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ,ಸಾಂಸ್ಕೃತಿಕ ಶ್ರೀಮತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ...

ಪನ್ನುಹ*ತ್ಯೆಗೆ ಸಂಚು ರೂಪಿಸಿದವನು ಈಗ ಅಮೇರಿಕಾ ವಶದಲ್ಲಿ

International News: ಸಿಖ್ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೇರಿಕಕ್ಕೆ ಹಸ್ತಾಂತರಿಸಲಾಗಿದೆ. ಪನ್ನು ಹತ್ಯೆ ಮಾಡಲು ಸಂಚು ನಡೆಸಿದ ಆರೋಪದ ಮೇಲೆ ನಿಖಿಲ್ ಅವರನ್ನು ಬಂಧಿಸುವಂತೆ ಅಮೇರಿಕ ಮಾಡಿದ್ದ ಮನವಿ ಮೇರೆಗೆ ಕಳೆದ ವರ್ಷ ಅವರನ್ನು...

ಮೆಟ್ರೋ ಪಿಲ್ಲರ್ ದುರಂತ,15 ಅಧಿಕಾರಿಗಳಿಗೆ ನೋಟೀಸ್..!

State news: ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸದಂತೆ BMRCL MD ಸೇರಿದಂತೆ 15 ಜನ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಕಾಮಗಾರಿ ಅವಘಡದ ಬಗ್ಗೆ ತೀವ್ರ ತರ ವಿಚಾರಣೆಯನ್ನ ನಡೆಸುತ್ತಿರುವ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ...

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ!

political news: ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಿದ್ದನ್ನು ಕೇಂದ್ರ ವಿಮಾನಯಾನ ಸಚಿವರು ಒಪ್ಪಿಕೊಂಡಿದ್ದಾರೆ. ನಿಯಮದ ಪ್ರಕಾರ ಪ್ರಕರಣ ದಾಖಲಿಸದಿರುವುದೇಕೆ?  ಸಾವರ್ಕರ್ ಸಂತತಿಯವರ ಆಡಳಿತದಲ್ಲಿ ಕ್ಷಮಾಪಣೆ ಪತ್ರ ಬರೆದರೆ ತಪ್ಪುಗಳೆಲ್ಲಾ ಮನ್ನಾ ಆಗುತ್ತವೆಯೇ, ಬಿಜೆಪಿಗರಿಗೆ ಕಾನೂನು ಅನ್ವಯಿಸುವುದಿಲ್ಲವೇ  ಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಘಟನೆ ಏನು ಎಂಬುದಾದರೇ? ಕಳೆದ ಒಂದು ತಿಂಗಳಿನಿಂದ...

ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿ ಹತ್ಯೆ!

National story ; ಉತ್ತರ ಪ್ರದೇಶದ ಭದೋಹಿಯಲ್ಲಿ ಯುವಕನೊಬ್ಬ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಗೆ ಆತ ಪ್ರೇಮ ನಿವೇದನೆ ಮಾಡಿದ್ದು, ಆಕೆ ಪ್ರೀತಿಯನ್ನು ನಿರಾಕರಿದ್ದಳು. ಇನ್ನೂ ಇದೇ ಕಾರಣದಿಂದ ಆತ ಬಾಲಕಿಯನ್ನ ಗುಂಡಿಟ್ಟು ಕೊಂದಿದ್ದಾನೆ  ಎಂದು ಪೊಲೀಸರು ತಿಳಿಸಿದ್ದಾರೆ. ಅನುರಾಧಾ ಬಿಂದ್ ನಿನ್ನೆ ತನ್ನ ಸೋದರಸಂಬಂಧಿ ನಿಶಾ...

ತ್ರಿಪುರಾದಲ್ಲಿ ಫೆ.16, ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ

polictical story : ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ಸಹಾನುಭೂತಿ!

National news : ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನ ನೀಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ನಮ್ಮವರೇ, ಅವರ ಬಗ್ಗೆ ನಮ್ಮಲ್ಲಿ ಸಹಾನೂಭೂತಿ ಇರಬೇಕು ಎಂದು ಹೇಳುವ ಮೂಲಕ ಪ್ರಧಾನಿ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ರಣತಂತ್ರ...

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

film story : ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...

ವಿಯೆಟ್ನಾಂ ಅಧ್ಯಕ್ಷ ರಾಜೀನಾಮೆ..!

International story: ವಿಯೆಟ್ನಾಂ ಅಧ್ಯಕ್ಷ ನ್ಗುಯೆನ್ ಕ್ಸುವಾನ್ ಫುಕ್  ತನ್ನ ಅದ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಈ ಬಗ್ಗೆ ಮಂಗಳವಾರ ರಾಜ್ಯ ಮಾಧ್ಯಮಗಳಲ್ಲಿ ಮಾಹಿತಿ ತಿಳಿಸಿದೆ.  ನ್ಗುಯೆನ್ ಕ್ಸುವಾನ್ ಫುಕ್  ಬಗ್ಗೆ ಕೆಲವು ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಆರೋಪಗಳ ಬಗ್ಗೆ ಚರ್ಚಿಸಿ, ನ್ಗುಯೆನ್ ಕ್ಸುವಾನ್ ಫುಕ್  ಅವರನ್ನ ವಜಾಗೊಳಿಸುವ ಮೂಲಕ ಕೆಲವು ವದಂತಿಗಳಿಗೆ...

ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

State News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img