Tuesday, April 21, 2026

karanataka tv

ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

State News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...

ವಿಭಿನ್ನವಾಗಿ ತಬಲಾ ವಾದ್ಯ ನುಡಿಸೋ ಶಿಕ್ಷಕಿ…!

www.karnatakatv.net :ಧಾರವಾಡ: ತಬಲಾ ವಾದ್ಯ ನುಡಿಸುತ್ತಿರೊ ಇವರು ವೃತಿಯಲ್ಲಿ ಶಿಕ್ಷಕರು. ಹುಬ್ಬಳ್ಳಿ ತಾಲೂಕಿನ ರೇವಡಿಹಳ ಸರ್ಕಾರ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ತಬಲಾ ಮುಖಾಂತರ ವಿವಿಧ ಟ್ಯೂನ್ ಬಾರಿಸಿ ಸಾಧನೆ ಮಾಡಿದ್ದಾರೆ. ಶಿಕ್ಷಕ ವೃಂದದಲ್ಲಿ ಜರುಗುವ ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ವೀರಗಾಸೆ, ಕತ್ತಿ ವರಸೆ, ಡೊಳ್ಳು ಕುಣಿತ ಸೇರಿದಂತೆ...

ರೌಡಿಗಳಿಗೆ ಹೊಸ ಕಾನೂನು..!

www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ  ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...

ಜೆಡಿಎಸ್-ಬಿಜೆಪಿ ನಾಯಕರ ಭೇಟಿ – ಸಿಎಂ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜ್ಯಕೀಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಸಚಿವ ಸಾರಾ ಮಹೇಶ್ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಭೇಟಿಯಾಗಿ 30 ನಿಮಿಷಗಳ  ಕಾಲ ಮಾತುಕತೆ ನಡೆಸಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.. ಕುಮಾರಕೃಷ್ಣ ಗೆಸ್ಟ್ ಹೌಸ್ ನ ಕೊಠಡಿಯಲ್ಲಿ 30 ನಿಮಿಷಗಳ ಕಾಲ ಸಿಎಂ ಆಪ್ತ ಸಚಿವ ಸಾರಾ ಮಹೇಶ್ ಏನ್ ಮಾತಾಡಿದ್ರು ಅನ್ನೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.....
- Advertisement -spot_img

Latest News

ಚಂದನ್ ಶೆಟ್ಟಿ ಮದುವೆ ಫಿಕ್ಸ್? ಯಾರು ಆ ಲಕ್ಕಿ ಗರ್ಲ್?

ಸ್ಯಾಂಡಲ್ ವುಡ್‌ನ ಸಂಗೀತ ಸಂಯೋಜಕ, ರ್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಎರಡನೇ ಮದುವೆಗೆ ಸಿದ್ದರಾಗಿದ್ದಾರೆ. ವೈಯಕ್ತಿಕ ಜೀವನದ ಬಗ್ಗೆ ಈ ಬಾರಿ ಅವರು ನೀಡಿದ...
- Advertisement -spot_img