Saturday, July 27, 2024

Karanataka

ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ರಾಜೀನಾಮೆ..!?

National news : ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ಆರೋಪದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಬ್ರಿಜ್ ಭೂಷಣ್ ಶರಣ್ ಅವರು ಜನವರಿ 22 ರಂದು ಡಬ್ಲ್ಯುಎಫ್‌ಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಜೀನಾಮೆ ನೀಡುವ...

ಹಿರಿಯರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶ!

National news : ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ತ್ರಿಪುರಾದಲ್ಲಿ  ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ಈ ಬಾರಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ನೀಡಲಾಗಿದೆ ಎಂದು ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿ...

ರಾಜ್ಯದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ…!!

ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ. ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img