ಹುಚ್ಚು ಪ್ರೀತಿ ಯಾರತ್ರ ಏನೂ ಬೇಕಾದರೂ ಮಾಡಿಸುತ್ತೆ ಅನ್ನೊದಕ್ಕೆ ಇಲ್ಲೊಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ ನೋಡಿ. ಸಹೋದ್ಯೋಗಿಯು ಪ್ರೀತಿ ಮಾಡುವುದಿಲ್ಲ ಅಂತ ಪ್ರೀತಿ ನಿರಾಕರಿಸಿದಕ್ಕೆ ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ...
National news :
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅಥ್ಲೀಟ್ಗಳಿಂದ ಲೈಂಗಿಕ ಕಿರುಕುಳ ಆರೋಪದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಬ್ರಿಜ್ ಭೂಷಣ್ ಶರಣ್ ಅವರು ಜನವರಿ 22 ರಂದು ಡಬ್ಲ್ಯುಎಫ್ಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಜೀನಾಮೆ ನೀಡುವ...
National news :
ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ಈ ಬಾರಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ನೀಡಲಾಗಿದೆ ಎಂದು ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿ...