Monday, October 6, 2025

karanatakatv news

ಚಿಕ್ಕನಾಯಕನಹಳ್ಳಿ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ..!

www.karnatakatv.net :ತುಮಕೂರು: ಕುತೂಹಲ ಕೆರಳಿಸಿದ ಹುಳಿಯಾರು ಪಟ್ಟಣ ಪಂಚಾಯಿತಿ ಕಮಲದ ವಶವಾಗಿದೆ. ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಅಧ್ಯಕ್ಷರಾಗಿ ಕೆಎಂಎಲ್ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಶೃತಿ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಒಂದು ವಾರದಿಂದ ಹಲವು ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿತ್ತು ಹುಳಿಯಾರು. ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿಯ ಹುಳಿಯಾರು ಪಟ್ಟಣ ಪಂಚಾಯ್ತಿ...
- Advertisement -spot_img

Latest News

ಡಿಕೆಶಿ ದೆಹಲಿ ದಂಡಯಾತ್ರೆ ರಹಸ್ಯ

ನವೆಂಬರ್‌ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....
- Advertisement -spot_img