Saturday, July 12, 2025

karanatakatv news

ಚಿಕ್ಕನಾಯಕನಹಳ್ಳಿ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ..!

www.karnatakatv.net :ತುಮಕೂರು: ಕುತೂಹಲ ಕೆರಳಿಸಿದ ಹುಳಿಯಾರು ಪಟ್ಟಣ ಪಂಚಾಯಿತಿ ಕಮಲದ ವಶವಾಗಿದೆ. ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಅಧ್ಯಕ್ಷರಾಗಿ ಕೆಎಂಎಲ್ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಶೃತಿ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಒಂದು ವಾರದಿಂದ ಹಲವು ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿತ್ತು ಹುಳಿಯಾರು. ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿಯ ಹುಳಿಯಾರು ಪಟ್ಟಣ ಪಂಚಾಯ್ತಿ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img