Monday, August 17, 2026

karanatakatv news

ಚಿಕ್ಕನಾಯಕನಹಳ್ಳಿ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ..!

www.karnatakatv.net :ತುಮಕೂರು: ಕುತೂಹಲ ಕೆರಳಿಸಿದ ಹುಳಿಯಾರು ಪಟ್ಟಣ ಪಂಚಾಯಿತಿ ಕಮಲದ ವಶವಾಗಿದೆ. ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಅಧ್ಯಕ್ಷರಾಗಿ ಕೆಎಂಎಲ್ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಶೃತಿ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಒಂದು ವಾರದಿಂದ ಹಲವು ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿತ್ತು ಹುಳಿಯಾರು. ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿಯ ಹುಳಿಯಾರು ಪಟ್ಟಣ ಪಂಚಾಯ್ತಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img