Wednesday, April 1, 2026

karanika

ಮೈಲಾರ ಲಿಂಗೇಶ್ವರ ಕಾರ್ಣಿಕ ಭವಿಷ್ಯವಾಣಿಯಿಂದ ಆತಂಕ

ಇಟ್ಟ ರಾಮರ ಬಾಣ ಹುಸಿಯಿಲ್ಲ. ಧರ್ಮ-ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರೂ ಎಚ್ಚರದಿಂದಿರಬೇಕು ಪರಾಕ್. ಇದು ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ದಶರಥ ಪೂಜಾರಿಯವರ ಭವಿಷ್ಯವಾಣಿ. ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಮಹಾನವಮಿ ಬಯಲಿನಲ್ಲಿ, ಮೈಲಾರಲಿಂಗೇಶ್ವರ ಕಾರ್ಣಿಕ ಹೊರಬಿದ್ದಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ, ಬೆಣ್ಣೆ ಮೆತ್ತಿದ ದೊಡ್ಡಬಿಲ್ಲಯ್ಯನನ್ನ ಏರಿ ಕಾರ್ಣಿಕ...

Koragajja-ಹರಕೆಯಿಂದ ಕಳೆದು ಹೋದ ಹಣ ಸಿಕ್ಕವು

ಉಡುಪಿ- ಕರಾವಳಿ ಪ್ರದೇಶದ ಆರಾಧ್ಯ ದೈವವಾದ ಕೊರಗಜ್ಜ  ಕಳೆದು ಹೋಗಿರುವ  ಹಣ ಕೊರಗಜ್ಜನ ಪವಾಡದಿಂದ ಕೆಲವೇ ಗಂಟೆಗಳಲ್ಲಿ ಸಿಕ್ಕಿವೆ ಈ ಘಟನೆ ನಡೆದಿರುವುದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕುರುಡಿಂಜಿಯಲ್ಲಿ. ಶಿವಮೊಗ್ಗ ಮೂಲದ ಗಣೇಶ್ ಎನ್ನುವವರು ಹೊಲ ಉಳುಮೆ ಮಾಡಲು  ಟ್ರಾಕ್ಟರ್ ಸಮೇತ ಬ್ರಹ್ಮಾವರ ಸಮೀಪದ ಕುರುಡಂಜಿಗೆ ಬಂದು ಸಾಯಂಕಲಾದ ವರೆಗೆ ಉಳುಮೆ ಮಾಡಿದ್ದಾನೆ. ಬರುವಾಗ...
- Advertisement -spot_img

Latest News

Koppala News: ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಕ್ರಮ ಮದ್ಯ ಸೇವನೆ..!

Yalaburga News: ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಕ್ರಮ ಮದ್ಯ ಸೇವನೆ ನಡೆಯುತ್ತಿದ್ದು. ಶಾಲೆಗೆ ಬರುವ ಮಕ್ಕಳು ಹಾಗೂ...
- Advertisement -spot_img