Wednesday, May 27, 2026

karanika

ಮೈಲಾರ ಲಿಂಗೇಶ್ವರ ಕಾರ್ಣಿಕ ಭವಿಷ್ಯವಾಣಿಯಿಂದ ಆತಂಕ

ಇಟ್ಟ ರಾಮರ ಬಾಣ ಹುಸಿಯಿಲ್ಲ. ಧರ್ಮ-ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರೂ ಎಚ್ಚರದಿಂದಿರಬೇಕು ಪರಾಕ್. ಇದು ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ದಶರಥ ಪೂಜಾರಿಯವರ ಭವಿಷ್ಯವಾಣಿ. ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಮಹಾನವಮಿ ಬಯಲಿನಲ್ಲಿ, ಮೈಲಾರಲಿಂಗೇಶ್ವರ ಕಾರ್ಣಿಕ ಹೊರಬಿದ್ದಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ, ಬೆಣ್ಣೆ ಮೆತ್ತಿದ ದೊಡ್ಡಬಿಲ್ಲಯ್ಯನನ್ನ ಏರಿ ಕಾರ್ಣಿಕ...

Koragajja-ಹರಕೆಯಿಂದ ಕಳೆದು ಹೋದ ಹಣ ಸಿಕ್ಕವು

ಉಡುಪಿ- ಕರಾವಳಿ ಪ್ರದೇಶದ ಆರಾಧ್ಯ ದೈವವಾದ ಕೊರಗಜ್ಜ  ಕಳೆದು ಹೋಗಿರುವ  ಹಣ ಕೊರಗಜ್ಜನ ಪವಾಡದಿಂದ ಕೆಲವೇ ಗಂಟೆಗಳಲ್ಲಿ ಸಿಕ್ಕಿವೆ ಈ ಘಟನೆ ನಡೆದಿರುವುದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕುರುಡಿಂಜಿಯಲ್ಲಿ. ಶಿವಮೊಗ್ಗ ಮೂಲದ ಗಣೇಶ್ ಎನ್ನುವವರು ಹೊಲ ಉಳುಮೆ ಮಾಡಲು  ಟ್ರಾಕ್ಟರ್ ಸಮೇತ ಬ್ರಹ್ಮಾವರ ಸಮೀಪದ ಕುರುಡಂಜಿಗೆ ಬಂದು ಸಾಯಂಕಲಾದ ವರೆಗೆ ಉಳುಮೆ ಮಾಡಿದ್ದಾನೆ. ಬರುವಾಗ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img