Saturday, April 11, 2026

Karantaka crisis

‘ವಿಶ್ವಾಸಮತ ಯಾಚಿಸದೆ ಸಿಎಂ ವಚನಭ್ರಷ್ಟರಾಗ್ತಾರೆ’- ಬಿಜೆಪಿ ಶಾಸಕ ರಾಜೀವ್

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸದೆ ಮತ್ತೊಮ್ಮೆ ವಚನಭ್ರಷ್ಟರಾಗ್ತಾರೆ ಅಂತ ಬಿಜೆಪಿ ಶಾಸಕ ರಾಜೀವ್ ಹೇಳಿದ್ದಾರೆ. ಬಿಜೆಪಿ ಶಾಸಕರು ವಾಸ್ತವ್ಯ ಹೂಡಿರುವ ರಮಡಾ ರೆಸಾರ್ಟ್ ಬಳಿ ಮಾತನಾಡಿದ ಶಾಸಕ ರಾಜೀವ್, ಸಿಎಂ ವಿಶ್ವಾಸ ಮತ ಯಾಚನೆ ಮಾಡ್ತೀನಿ ಅಂದಿದ್ದೇ ಪ್ಲಸ್ ಪಾಯಿಂಟ್ ಅಂತ ಭಾವಿಸಲಾಗಿದೆ. ಆದ್ರೆ ಅಲ್ಪಮತಕ್ಕೆ ಸರ್ಕಾರ ಇಳಿದಾಗ ಸಿಎಂಗೆ ವಿಶ್ವಾಸ...

ಬಾಬಾ ಪಾದಕ್ಕೆರಗಿದ ಅತೃಪ್ತರು..!

ಮುಂಬೈ: ಸ್ಪೀಕರ್ ಸೂಚನೆಯಂತೆ ಕ್ರಮಬದ್ಧವಾಗಿ ರಾಜೀನಾಮೆ ನೀಡಿ ಮತ್ತೆ ಮುಂಬೈ ಸೇರಿರುವ ಅತೃಪ್ತ ಶಾಸಕರು ಇದೀಗ ಟೆಂಪಲ್ ರನ್ ಮಾಡ್ತಿದ್ದಾರೆ. ಇಂದು ಶಿರಡಿಯಲ್ಲಿರುವ ಸಾಯಿ ಬಾಬಾ ಸನ್ನಿಧಿಗೆ ತೆರಳಿ ಬಾಬಾ ದರ್ಶನ ಪಡೆದಿದ್ರು. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಮಹೇಶ್ ಕುಮಟಳ್ಳಿ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್,ರಮೇಶ್ ಜಾರಕಿಹೊಳಿ, ನಾರಾಯಣಗೌಡ, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ,...

‘ಬಿಜೆಪಿ ಬಲೆಗೆ ಬಿದ್ದಿರೋ ಶಾಸಕರು ತಕ್ಕ ಪಾಠ ಕಲೀತಾರೆ’- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ತಕ್ಕ ಪಾಠ ಕಲೀತಾರೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ, ಬಿಜೆಪಿ ಗೋವಾದಲ್ಲಿ ಹುಟ್ಟಿಹಾಕಿರೋ ಸನ್ನಿವೇಶವೇ ರಾಜ್ಯದಲ್ಲೂ ಸೃಷ್ಟಿ ಮಾಡಿದೆ.ಇದು ಬಿಜೆಪಿಯ ಅವಕಾಶವಾದಿ ರಾಜಕಾರಣಕ್ಕೆ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img