Friday, July 24, 2026

Karantaka

ರಾಜ್ಯದಲ್ಲಿ ಭೀಕರ ಮಳೆ – ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಜೋರು!

ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...

ಪೆಟ್ರೋನಾಸ್ ಹೈಡ್ರೋಜನ್, ಕಾಂಟಿನೆಂಟಲ್ ಇಂಡಿಯಾದಿಂದ ರಾಜ್ಯದಲ್ಲಿ 32, 200 ಕೋಟಿ ರೂ. ಹೂಡಿಕೆ ಒಪ್ಪಂದ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img