Sunday, September 8, 2024

karantakatv

ಅಮೀರ್-ಕಿರಣ್ ದಾಂಪತ್ಯ ಜೀವನಕ್ಕೆ ಎಳ್ಳುನೀರು !?

www.karnatakatv.netಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ತಮ್ಮ ಸುಂದರ ದಾಂಪತ್ಯ ಜೀವನಕ್ಕೆ ಎಳ್ಳುನೀರು ಬಿಡೋದಕ್ಕೆ ಮುಂದಾಗಿದ್ದಾರೆ. ಹದಿನೈದು ವರ್ಷಗಳ ಮದುವೆ ಬಂಧನದಿಂದ ಮುಕ್ತಿ ಪಡೆಯೋದಕ್ಕೆ ನಿರ್ಧರಿಸುವ ಅಮೀರ್ ಹಾಗೂ ಕಿರಣ್, ಪರಸ್ಪರ ಒಪ್ಪಿಗೆಯ ಮೇರೆಗೆ ಈ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿಕೊಂಡು ಪತ್ರಿಕಾ ಹೇಳಿಕೆಯೊಂದನ್ನ ಬಿಡುಗಡೆ ಮಾಡಿದ್ದಾರೆ. https://www.youtube.com/watch?v=Bn6H8r_iB2M ಪತ್ರಿಕಾ ಹೇಳಿಕೆ ಈ ಹದಿನೈದು ವರ್ಷಗಳಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img