Saturday, July 27, 2024

karantakatv

ಅಮೀರ್-ಕಿರಣ್ ದಾಂಪತ್ಯ ಜೀವನಕ್ಕೆ ಎಳ್ಳುನೀರು !?

www.karnatakatv.netಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ತಮ್ಮ ಸುಂದರ ದಾಂಪತ್ಯ ಜೀವನಕ್ಕೆ ಎಳ್ಳುನೀರು ಬಿಡೋದಕ್ಕೆ ಮುಂದಾಗಿದ್ದಾರೆ. ಹದಿನೈದು ವರ್ಷಗಳ ಮದುವೆ ಬಂಧನದಿಂದ ಮುಕ್ತಿ ಪಡೆಯೋದಕ್ಕೆ ನಿರ್ಧರಿಸುವ ಅಮೀರ್ ಹಾಗೂ ಕಿರಣ್, ಪರಸ್ಪರ ಒಪ್ಪಿಗೆಯ ಮೇರೆಗೆ ಈ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿಕೊಂಡು ಪತ್ರಿಕಾ ಹೇಳಿಕೆಯೊಂದನ್ನ ಬಿಡುಗಡೆ ಮಾಡಿದ್ದಾರೆ. https://www.youtube.com/watch?v=Bn6H8r_iB2M ಪತ್ರಿಕಾ ಹೇಳಿಕೆ ಈ ಹದಿನೈದು ವರ್ಷಗಳಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img