Saturday, June 27, 2026

karantakatv

ಅಮೀರ್-ಕಿರಣ್ ದಾಂಪತ್ಯ ಜೀವನಕ್ಕೆ ಎಳ್ಳುನೀರು !?

www.karnatakatv.netಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ತಮ್ಮ ಸುಂದರ ದಾಂಪತ್ಯ ಜೀವನಕ್ಕೆ ಎಳ್ಳುನೀರು ಬಿಡೋದಕ್ಕೆ ಮುಂದಾಗಿದ್ದಾರೆ. ಹದಿನೈದು ವರ್ಷಗಳ ಮದುವೆ ಬಂಧನದಿಂದ ಮುಕ್ತಿ ಪಡೆಯೋದಕ್ಕೆ ನಿರ್ಧರಿಸುವ ಅಮೀರ್ ಹಾಗೂ ಕಿರಣ್, ಪರಸ್ಪರ ಒಪ್ಪಿಗೆಯ ಮೇರೆಗೆ ಈ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿಕೊಂಡು ಪತ್ರಿಕಾ ಹೇಳಿಕೆಯೊಂದನ್ನ ಬಿಡುಗಡೆ ಮಾಡಿದ್ದಾರೆ. https://www.youtube.com/watch?v=Bn6H8r_iB2M ಪತ್ರಿಕಾ ಹೇಳಿಕೆ ಈ ಹದಿನೈದು ವರ್ಷಗಳಲ್ಲಿ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img