www.karnatakatv.netಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ತಮ್ಮ ಸುಂದರ ದಾಂಪತ್ಯ ಜೀವನಕ್ಕೆ ಎಳ್ಳುನೀರು ಬಿಡೋದಕ್ಕೆ ಮುಂದಾಗಿದ್ದಾರೆ. ಹದಿನೈದು ವರ್ಷಗಳ ಮದುವೆ ಬಂಧನದಿಂದ ಮುಕ್ತಿ ಪಡೆಯೋದಕ್ಕೆ ನಿರ್ಧರಿಸುವ ಅಮೀರ್ ಹಾಗೂ ಕಿರಣ್, ಪರಸ್ಪರ ಒಪ್ಪಿಗೆಯ ಮೇರೆಗೆ ಈ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿಕೊಂಡು ಪತ್ರಿಕಾ ಹೇಳಿಕೆಯೊಂದನ್ನ ಬಿಡುಗಡೆ ಮಾಡಿದ್ದಾರೆ.
https://www.youtube.com/watch?v=Bn6H8r_iB2M
ಪತ್ರಿಕಾ ಹೇಳಿಕೆ
ಈ ಹದಿನೈದು ವರ್ಷಗಳಲ್ಲಿ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...