Sunday, May 17, 2026

karataka dams

DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲಿ..!

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು: “ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img