Monday, February 16, 2026

karataka dams

DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲಿ..!

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು: “ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img