Thursday, February 19, 2026

#karataka news

ಯೂಟ್ಯೂಬರ್ ನೋಡಿ ಭಯೋತ್ಪಾದಕ ಎಂದು ಪೊಲೀಸರಿಗೆ ಫೋನ್ ಮಾಡಿದ ಗ್ರಾಮಸ್ಥರು

National News: ಇಂದಿನ ಕಾಲದಲ್ಲಿ ಸುಲಭವಾಗಿ ಶುರು ಮಾಡಬಹುದಾದ ಸ್ವಂತ ಕೆಲಸ ಅಂದ್ರೆ ಯುಟ್ಯೂಬ್‌. ಆದ್ರೆ ಆ ಕೆಲಸದಲ್ಲಿ ಎಲ್ಲರೂ ಸಕ್ಸಸ್ ಆಗೋಕ್ಕೆ ಸಾಧ್ಯಾನೇ ಇಲ್ಲ. ಕೆಲವರು ಹಲವು ವರ್ಷಗಳ ಕಾಲ ಎಷ್ಟು ಕಷ್ಟಪಟ್ಟರೂ ಅವರಿಗೆ ಸಕ್ಸಸ್ ಸಿಗುವುದಿಲ್ಲ. ಇನ್ನು ಕೆಲವರು ಕೆಲವೇ ತಿಂಗಳಲ್ಲಿ ಯಶಸ್ಸು ಕಾಣುತ್ತಾರೆ. https://youtu.be/wvjs88dRpdY ಈ ರೀತಿ ಯೂಟ್ಯೂಬ್ ಮಾಡಿದಾಗ, ಕೆಲವರು ವ್ಲಾಗ್...

Priyank Kharge : ಏಕಪಾತ್ರಾಭಿನಯದ ಬಿಜೆಪಿಗರು : ಪ್ರಿಯಾಂಕ್ ಖರ್ಗೆ

Political News: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ. ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂಬುವುದಾಗಿ ಪ್ರಿಯಾಂಕ್ ಖರ್ಗೆ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ,...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img