Sunday, May 10, 2026

#karataka news

ಯೂಟ್ಯೂಬರ್ ನೋಡಿ ಭಯೋತ್ಪಾದಕ ಎಂದು ಪೊಲೀಸರಿಗೆ ಫೋನ್ ಮಾಡಿದ ಗ್ರಾಮಸ್ಥರು

National News: ಇಂದಿನ ಕಾಲದಲ್ಲಿ ಸುಲಭವಾಗಿ ಶುರು ಮಾಡಬಹುದಾದ ಸ್ವಂತ ಕೆಲಸ ಅಂದ್ರೆ ಯುಟ್ಯೂಬ್‌. ಆದ್ರೆ ಆ ಕೆಲಸದಲ್ಲಿ ಎಲ್ಲರೂ ಸಕ್ಸಸ್ ಆಗೋಕ್ಕೆ ಸಾಧ್ಯಾನೇ ಇಲ್ಲ. ಕೆಲವರು ಹಲವು ವರ್ಷಗಳ ಕಾಲ ಎಷ್ಟು ಕಷ್ಟಪಟ್ಟರೂ ಅವರಿಗೆ ಸಕ್ಸಸ್ ಸಿಗುವುದಿಲ್ಲ. ಇನ್ನು ಕೆಲವರು ಕೆಲವೇ ತಿಂಗಳಲ್ಲಿ ಯಶಸ್ಸು ಕಾಣುತ್ತಾರೆ. https://youtu.be/wvjs88dRpdY ಈ ರೀತಿ ಯೂಟ್ಯೂಬ್ ಮಾಡಿದಾಗ, ಕೆಲವರು ವ್ಲಾಗ್...

Priyank Kharge : ಏಕಪಾತ್ರಾಭಿನಯದ ಬಿಜೆಪಿಗರು : ಪ್ರಿಯಾಂಕ್ ಖರ್ಗೆ

Political News: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ. ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂಬುವುದಾಗಿ ಪ್ರಿಯಾಂಕ್ ಖರ್ಗೆ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img