Sunday, August 9, 2026

karatakatv

ಮಂಡ್ಯದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ…!

state news ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ. ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...

‘ಒಂದಂಕೆ ಕಾಡು’ ಮೋಷನ್ ಪೋಸ್ಟರ್ ರಿಲೀಸ್…!

ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನಿರ್ದೇಶಕ ರಾಮಚಂದ್ರ ವೈದ್ಯ..! ಜೊತೆ ಜೊತೆಯಲಿ, ಶುಭ ವಿವಾಹ, ಮಾನಸ ಸರೋವರ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಿಸಿ.. ಕಳೆದ ಹದಿನೈದು ವರ್ಷಗಳಿಂದ ಕಿರುತೆರೆ ಲೋಕದಲ್ಲಿ ಛಾಪೂ ಮೂಡಿಸಿರುವ ನಿರ್ದೇಶಕ ರಾಮಚಂದ್ರ ವೈದ್ಯ ಈಗ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. 'ಒಂದಂಕೆ ಕಾಡು' ಸಿನಿಮಾ ಮೂಲಕ ಚಂದನವನದ ಅಂಗಳ ಪ್ರವೇಶಿಸಿದ್ದಾರೆ. 'ಒಂದಂಕೆ ಕಾಡು' ಮೋಷನ್ ಪೋಸ್ಟರ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img