ಚಳಿಗಾಲ ಕಳೆದು ಬೇಸಿಗೆ ಶುರುವಾಗಲು ಇನ್ನೊಂದೇ ತಿಂಗಳು ಬಾಕಿ ಇದೆ. ಬೇಸಿಗೆ ಶುರುವಾದಾಗ ನಾವು ಆಹಾರ ಪದ್ಧತಿ ಕಡೆ ಗಮನ ಕೊಡಬೇಕು. ಹಣ್ಣು, ತರಕಾರಿ, ಎಳನೀರು, ಹಣ್ಣಿನ ಜ್ಯೂಸ್ ಇತ್ಯಾದಿ ಸೇವನೆ ಮಾಡಿ, ಉಷ್ಣತೆಯಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ಅದರಲ್ಲೂ ಬೇಸಿಗೆಯಲ್ಲಿ ವಾರಕ್ಕೊಮ್ಮೆಯಾದ್ರೂ ನೀವು ಕರ್ಬೂಜಾ ಹಣ್ಣಿನ ಸೇವನೆ ಮಾಡೋದು ತುಂಬಾ ಒಳ್ಳೆಯದು. ಹಾಗಾದ್ರೆ...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...