ಚಳಿಗಾಲ ಕಳೆದು ಬೇಸಿಗೆ ಶುರುವಾಗಲು ಇನ್ನೊಂದೇ ತಿಂಗಳು ಬಾಕಿ ಇದೆ. ಬೇಸಿಗೆ ಶುರುವಾದಾಗ ನಾವು ಆಹಾರ ಪದ್ಧತಿ ಕಡೆ ಗಮನ ಕೊಡಬೇಕು. ಹಣ್ಣು, ತರಕಾರಿ, ಎಳನೀರು, ಹಣ್ಣಿನ ಜ್ಯೂಸ್ ಇತ್ಯಾದಿ ಸೇವನೆ ಮಾಡಿ, ಉಷ್ಣತೆಯಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ಅದರಲ್ಲೂ ಬೇಸಿಗೆಯಲ್ಲಿ ವಾರಕ್ಕೊಮ್ಮೆಯಾದ್ರೂ ನೀವು ಕರ್ಬೂಜಾ ಹಣ್ಣಿನ ಸೇವನೆ ಮಾಡೋದು ತುಂಬಾ ಒಳ್ಳೆಯದು. ಹಾಗಾದ್ರೆ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...