ಚಳಿಗಾಲ ಕಳೆದು ಬೇಸಿಗೆ ಶುರುವಾಗಲು ಇನ್ನೊಂದೇ ತಿಂಗಳು ಬಾಕಿ ಇದೆ. ಬೇಸಿಗೆ ಶುರುವಾದಾಗ ನಾವು ಆಹಾರ ಪದ್ಧತಿ ಕಡೆ ಗಮನ ಕೊಡಬೇಕು. ಹಣ್ಣು, ತರಕಾರಿ, ಎಳನೀರು, ಹಣ್ಣಿನ ಜ್ಯೂಸ್ ಇತ್ಯಾದಿ ಸೇವನೆ ಮಾಡಿ, ಉಷ್ಣತೆಯಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ಅದರಲ್ಲೂ ಬೇಸಿಗೆಯಲ್ಲಿ ವಾರಕ್ಕೊಮ್ಮೆಯಾದ್ರೂ ನೀವು ಕರ್ಬೂಜಾ ಹಣ್ಣಿನ ಸೇವನೆ ಮಾಡೋದು ತುಂಬಾ ಒಳ್ಳೆಯದು. ಹಾಗಾದ್ರೆ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...