Friday, March 20, 2026

kargil war

ಕಾರ್ಗಿಲ್‌ ವಿಜಯ್‌ ದಿವಸ್‌ : “ಯುದ್ಧದಲ್ಲಿ ರನ್ನರ್‌ ಅಪ್‌ ಇರೋದೇ ಇಲ್ಲ..”

ಬೆಂಗಳೂರು : 26ನೇ ಕಾರ್ಗಿಲ್ ವಿಜಯ್ ದಿನದ ಅಂಗವಾಗಿ, ಸೈನಿಕರ ಶೌರ್ಯ ಮತ್ತು ತ್ಯಾಗದ ಬಗ್ಗೆ ಜನರಿಗೆ ಅರಿವು ಮೂಡಿಸಲು ಭಾರತೀಯ ಸೇನೆಯು ಮುಂದಾಗಿದೆ. ದೇಶದ ನಾಗರಿಕರು ಹುತಾತ್ಮರಿಗೆ ಇ-ಶ್ರದ್ದಾಂಜಲಿ ಸಲ್ಲಿಸುವ ವಿಶೇಷ ಪೋರ್ಟಲ್ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಸೇನೆಯು ಇಂದು ಪ್ರಾರಂಭಿಸಲಿದೆ. 1999ರಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದಿದ್ದ ಕಾರ್ಗಿಲ್‌ ಯುದ್ಧದಲ್ಲಿ...

ಪಾಕಿಸ್ತಾನ ಗಡಿ ಮಾದರಿಯಲ್ಲೇ ಚೀನಾ ಗಡಿಯಲ್ಲೂ ಮಾಡಬೇಕು

ಕರ್ನಾಟಕ ಟಿವಿ : ಚೀನಾ ಹಾಗೂ ನೇಪಾಳ ಜೊತೆಗಿನ ಗಡಿ ಗಲಾಟೆ ನಿಲ್ಲಬೇಕಾದರೆ ಎಲ್ ಎ ಸಿಯಲ್ಲಿ ಎಲ್ ಓಸಿ ಮಾದರಿ ಬೇಲಿ ಹಾಕೋದು ಒಳ್ಳೆಯದು ಎಂದು ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಮಲ್ಲಿಕ್ ಹೇಳಿದ್ದಾರೆ. ಇದಲ್ಲದೇ ಕರಕೊರಂ ಪಾಸ್ ಹಾಗೂ ಸಕ್ಸಗಂ ವ್ಯಾಲಿ ನಡುವಿನ ಜಾಗವನ್ನ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ವಿ.ಪಿ ಮಲ್ಲಿಕ್...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img