www.karnatakatv.net : ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಚರ್ಚೆ ಬಿರುಗಾಳಿಯಂತೆ ಎದ್ದಿದೆ. ಬಿಎಸ್ವೈ ಪರ ಹಾಗೂ ವಿರುದ್ಧ ಟೀಂಗಳು ಪರಸ್ಪರ ಟಾಂಗ್ ಕೊಟ್ಟಿಕೊಂಡು ಓಡಾಡ್ತಿದ್ದಾರೆ.. ರೇಣುಕಾಚಾರ್ಯ ಸಹಿ ಸಂಗ್ರಹ ಮಾಡಿರೋದಾಗಿ ತಿಳಿಸಿದ್ದಾರೆ. ಈ ನಡುವೆ ಹೈಕಮಾಂಡ್ ಎಚ್ಚರಿಕೆ ನೀಡಿದ್ದು ಯಾರೊಬ್ಬರೂ ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ಕಾರ್ಕಳ ಶಾಸಕ ವಿಧಾನಸಭೆ ಮುಖ್ಯಸಚೇತಕ ಸುನೀಲ್ ಕುಮಾರ್ ಇದೀಗ...