ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್ವೆಲ್ಗೆ...
www.karnatakatv.net : ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಚರ್ಚೆ ಬಿರುಗಾಳಿಯಂತೆ ಎದ್ದಿದೆ. ಬಿಎಸ್ವೈ ಪರ ಹಾಗೂ ವಿರುದ್ಧ ಟೀಂಗಳು ಪರಸ್ಪರ ಟಾಂಗ್ ಕೊಟ್ಟಿಕೊಂಡು ಓಡಾಡ್ತಿದ್ದಾರೆ.. ರೇಣುಕಾಚಾರ್ಯ ಸಹಿ ಸಂಗ್ರಹ ಮಾಡಿರೋದಾಗಿ ತಿಳಿಸಿದ್ದಾರೆ. ಈ ನಡುವೆ ಹೈಕಮಾಂಡ್ ಎಚ್ಚರಿಕೆ ನೀಡಿದ್ದು ಯಾರೊಬ್ಬರೂ ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ಕಾರ್ಕಳ ಶಾಸಕ ವಿಧಾನಸಭೆ ಮುಖ್ಯಸಚೇತಕ ಸುನೀಲ್ ಕುಮಾರ್ ಇದೀಗ...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...