Tuesday, August 25, 2026

karkala mla

ಸಿಡಿದೆದ್ರಾ ಬಿಜೆಪಿ ಶಾಸಕ ಸುನೀಲ್ ಕುಮಾರ್..?

www.karnatakatv.net : ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಚರ್ಚೆ ಬಿರುಗಾಳಿಯಂತೆ ಎದ್ದಿದೆ. ಬಿಎಸ್‌ವೈ ಪರ ಹಾಗೂ ವಿರುದ್ಧ ಟೀಂಗಳು ಪರಸ್ಪರ ಟಾಂಗ್ ಕೊಟ್ಟಿಕೊಂಡು ಓಡಾಡ್ತಿದ್ದಾರೆ.. ರೇಣುಕಾಚಾರ್ಯ ಸಹಿ ಸಂಗ್ರಹ ಮಾಡಿರೋದಾಗಿ ತಿಳಿಸಿದ್ದಾರೆ. ಈ ನಡುವೆ ಹೈಕಮಾಂಡ್ ಎಚ್ಚರಿಕೆ ನೀಡಿದ್ದು ಯಾರೊಬ್ಬರೂ ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ಕಾರ್ಕಳ ಶಾಸಕ ವಿಧಾನಸಭೆ ಮುಖ್ಯಸಚೇತಕ ಸುನೀಲ್ ಕುಮಾರ್ ಇದೀಗ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img