Saturday, March 7, 2026

karkala news

ಬೈಕ್ ಚಲಾಯಿಸಿದ ಸಚಿವರು..! ಕಾರ್ಕಳದಲ್ಲಿ ಐತಿಹಾಸಿಕ ಬೈಕ್‌ ರ‍್ಯಾಲಿ 

State News: Feb:27:ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಕಳ ಇವರ ವತಿಯಿಂದ ಐತಿಹಾಸಿಕ ಬೈಕ್‌ ರ‍್ಯಾಲಿ  ನಡೆಯಿತು. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯ ಸಹಪ್ರಭಾರಿ ಅಣ್ಷಾಮಲೈ ಕೆ. ಹಾಗೂ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯರವರು ಭಾಗವಹಿಸಿದ್ದರು.ಕಾರ್ಕಳ ಅನಂತಪದ್ಮನಾಭ ದೇವಳ ಸಮೀಪ ಪುರಸಭಾ ಅಧ್ಯಕ್ಷೆ ಸುಮಕೇಶವ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img