Wednesday, July 22, 2026

karkala news

ಬೈಕ್ ಚಲಾಯಿಸಿದ ಸಚಿವರು..! ಕಾರ್ಕಳದಲ್ಲಿ ಐತಿಹಾಸಿಕ ಬೈಕ್‌ ರ‍್ಯಾಲಿ 

State News: Feb:27:ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಕಳ ಇವರ ವತಿಯಿಂದ ಐತಿಹಾಸಿಕ ಬೈಕ್‌ ರ‍್ಯಾಲಿ  ನಡೆಯಿತು. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯ ಸಹಪ್ರಭಾರಿ ಅಣ್ಷಾಮಲೈ ಕೆ. ಹಾಗೂ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯರವರು ಭಾಗವಹಿಸಿದ್ದರು.ಕಾರ್ಕಳ ಅನಂತಪದ್ಮನಾಭ ದೇವಳ ಸಮೀಪ ಪುರಸಭಾ ಅಧ್ಯಕ್ಷೆ ಸುಮಕೇಶವ...
- Advertisement -spot_img

Latest News

ಕ್ಯಾಲಿಫೋರ್ನಿಯಾದಲ್ಲಿ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣ

California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ...
- Advertisement -spot_img