Saturday, September 5, 2026

karkala news

ಬೈಕ್ ಚಲಾಯಿಸಿದ ಸಚಿವರು..! ಕಾರ್ಕಳದಲ್ಲಿ ಐತಿಹಾಸಿಕ ಬೈಕ್‌ ರ‍್ಯಾಲಿ 

State News: Feb:27:ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಕಳ ಇವರ ವತಿಯಿಂದ ಐತಿಹಾಸಿಕ ಬೈಕ್‌ ರ‍್ಯಾಲಿ  ನಡೆಯಿತು. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯ ಸಹಪ್ರಭಾರಿ ಅಣ್ಷಾಮಲೈ ಕೆ. ಹಾಗೂ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯರವರು ಭಾಗವಹಿಸಿದ್ದರು.ಕಾರ್ಕಳ ಅನಂತಪದ್ಮನಾಭ ದೇವಳ ಸಮೀಪ ಪುರಸಭಾ ಅಧ್ಯಕ್ಷೆ ಸುಮಕೇಶವ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img