Sunday, September 8, 2024

karkala

ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಆರೋಪ !

state news ದಕ್ಷಿಣ ಕನ್ನಡ(ಮಾ.3): ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಸಚಿವ ವಿ. ಸುನೀಲ್ ಕುಮಾರ್ ಅವರ ಮೇಲೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಕೆಲವು ತಿಂಗಳಿನಿಂದಲೂ ಈ ರೀತಿ ಸುನೀಲ್ ಕುಮಾರ್ ವಿರುದ್ಧ ಆರೋಪ ಮಾಡುತ್ತಿದ್ದು,ಸುನೀಲ್ ಕುಮಾರ್ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಕಚೇರಿಗೆ ದೂರನ್ನು ನೀಡಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆ,...

Udupi : ಕೊರೋನಾ 3ನೇ ಅಲೆ ನಡುವೆ ರಾಸುಗಳಿಗೆ ಕಾಲುಬಾಯಿ ಜ್ವರ..!

ಉಡುಪಿ : ಕೊರೋನಾದ(corona) ಮೂರನೇ ಅಲೆಯ ನಡುವೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ(Foot and Mouth Disease) ಕಾಣಿಸಿಕೊಂಡಿದ್ದು, 50ಕ್ಕೂ ಹೆಚ್ಚು ರಾಸುಗಳು ಕಾರ್ಕಳದ ಸುತ್ತಮುತ್ತಲಿನಲ್ಲಿ ಸಾವನ್ನಪ್ಪಿರುವದರಿಂದ ಅಲ್ಲಿನ ಜನರಿಗೆ ನೆಮ್ಮದಿಯ ಇಲ್ಲದಂತಾಗಿದೆ. ರೋಗಲಕ್ಷಣ ಬಂದ ಐದಾರು ದಿನಗಳಲ್ಲಿಯೇ ಹಸುಗಳು ಸಾವನ್ನಪ್ಪುತ್ತಿದ್ದು ಹಸುಗಳಿಗೆ ಚುಚ್ಚುಮದ್ದು ಹಾಗೂ ಅಗತ್ಯ ಚಿಕಿತ್ಸೆ ಕೊಡಿಸಲು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img